ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…