ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…