ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.

ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!

ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…