ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ.
ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
‘ಇದು ಬಿಸಿನೆಸ್ ಕ್ಲಾಸ್ ಜನರು ನಿಲ್ಲಿವ ಸಾಲು, ಹೋಗಿ ಎಕಾನಮಿ ಕ್ಲಾಸ್ ನಲ್ಲಿ ನಿಲ್ಲಿ’ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿಯವರಿಗೆ ಲಂಡನ್ನಿನ ಹೆಥ್ರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿಯೊಬ್ಬರು ಹೇಳಿದ ಮಾತು! ಸೆಲ್ವಾರ್ ಕಮೀಜ್ ತೊಟ್ಟಿದ್ದ ಸುಧಾಮೂರ್ತಿಯವರನ್ನು ಮಹಿಳೆಯೊಬ್ಬರು ಅವಮಾನಿಸಿದ ರೀತಿ ಇದು! ತಮ್ಮ ಈ ಕಹಿ ಅನುಭವವನ್ನು ಸುಧಾಮೂರ್ತಿಯವರು ತಮ್ಮ ಹೊಸ ಕೃತಿ ಎಂಬ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.
ಸುಧಾಮೂರ್ತಿ ಒಮ್ಮೆ ಲಂಡನ್ನಿಂದ ಬೆಂಗಳೂರಿಗೆ ಹೊರಟಿದ್ದರು. ಅದಕ್ಕಾಗಿ ಬಿಜಿನೆಸ್ ಕ್ಲಾಸ್ ಟಿಕೆಟ್ಗಳನ್ನು ಬುಕ್ ಮಾಡಿಕೊಂಡಿದ್ದರು. ಹಾಗಾಗಿ ಲಂಡನ್ನ ಹೀತ್ರೂ ಇಂಟರ್ನ್ಯಾಶನಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಆದರೆ ಸಾಮಾನ್ಯವಾಗಿ ಅವರು ಸೀರೆಯನ್ನೇ ಉಡುತ್ತಾರೆ. ಪ್ರಯಾಣದಲ್ಲಿದ್ದರೆ ಚೂಡಿದಾರ ಹಾಕಿಕೊಳ್ಳುತ್ತಾರೆ. ಆ ಸಮಯದಲ್ಲಿ ಆ ಡ್ರೆಸ್ ಅನುಕೂಲಕರವಾಗಿರುತ್ತದೆಂದು ಅವರು ಭಾವಿಸಿದರು. ಹಾಗಾಗಿ ಆ ದಿನ ಚೂಡಿದಾರ ಉಟ್ಟಿದ್ದರು. ನೋಡಲು ತುಂಬಾ ಸರಳವಾಗಿರುತ್ತಾರೆ. ಅವರ ಡ್ರೆಸ್ಸಿಂಗ್ ಸಹ ಯಾವಾಗಲೂ ಅದೇ ರೀತಿ ಇರುತ್ತದೆ.
ಅಂದು ತೊಟ್ಟಿದ್ದ ಚೂಡಿದಾರ ಸಹ ಅಂತಹ ದುಬಾರಿಯದ್ದೇನು ಆಗಿರಲಿಲ್ಲ. ಆ ರೀತಿ ಆಕೆ ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಸ್ವಲ್ಪ ಸಮಯ ವೆಯ್ಟ್ ಮಾಡಿದರು. ಬಳಿಕ ಬೋರ್ಡಿಂಗ್ ಪಾಸ್ ತೆಗೆದುಕೊಂಡು ವಿಮಾನ ಹತ್ತಲು ಸಾಲಿನಲ್ಲಿ ನಿಂತರು.
ಅವರ ಮುಂದೆ ನಿಂತಿದ್ದ ಒಬ್ಬಾಕೆ…ಹೋಗಮ್ಮಾ ಹೋಗು ಇದು ಬಿಝಿನೆಸ್ ಕ್ಲಾಸ್, ನೀನು ನಿಂತುಕೊಳ್ಳಬೇಕಾದ ಎಕನಾಮಿಕ್ ಕ್ಲಾಸ್ ಅಲ್ಲಿದೆ ನೋಡು ಅಲ್ಲಿಗೆ ಹೋಗು ಎಂದು ತಿರಸ್ಕಾರವಾಗಿ ಮಾತನಾಡಿದ ಆಕೆಯನ್ನು ನೋಡಿ ಏನೂ ಮಾತನಾಡದೆ ಸೈಲೆಂಟ್ ಆಗಿ ಇದ್ದರು ಸುಧಾಮೂರ್ತಿ.ಅತ್ತ ಹೋಗಿ ನಿಂತುಕೊಳ್ಳಿ ಎಂದಾಕೆ ನೋಡಲು ನೀಟಾಗಿ ಡ್ರೆಸ್ ಮಾಡಿಕೊಂಡಿದ್ದಳು.
ಕಟ್ ಮಾಡಿದರೆ ಅದೇ ದಿನ ಸಂಜೆ ಸದರಿ ಹೈಹೀಲ್ಸ್ ಹಾಕಿಕೊಂಡ ಮಹಿಳೆ ಹಾಜರಾದ ಸೆಮಿನಾರ್ ನಿರ್ವಹಿಸಿದ್ದು ಏರ್ಪೋರ್ಟ್ನಲ್ಲಿ ಸಾದಾಸೀದ ಸಲ್ವಾರ್ ಕಮೀಜ್ ಧರಿಸಿದ್ದ ಆ ಮಹಿಳೆ.ಸುಧಾಮೂರ್ತಿ ಅದನ್ನು ಕೇರ್ ಮಾಡದೆ ಕ್ಯೂನಲ್ಲಿ ಇರುವುದನ್ನು ನೋಡಿ “ಹೇಳ್ತಿದ್ದರೆ ಅರ್ಥಾವಾಗುತ್ತಿಲ್ಲವೇ” ಎಂದು ಮತ್ತೊಮ್ಮೆ ಜೋರು ಮಾಡಿದ್ದಳು ಆಕೆ.
ಕಡೆಗೆ ವಿಮಾನದ ಒಳಗೆ ಬಂದ ಸುಧಾಮೂರ್ತಿ ಆ ಮಹಿಳೆ ಬಳಿ ಹೋಗಿ….ನಾನು ಹಳ್ಳಿಯವಳೇ. ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ. ಒಬ್ಬ ಮನುಷ್ಯನಿಗೆ ಕ್ಲಾಸ್ ಎಂಬುದು ಅವರು ಸಂಪಾದಿಸುವ ಹಣ, ಅಲಂಕಾರದಿಂದ ಬರಲ್ಲ. ತಾನು ಮಾಡುವ ಒಳ್ಳೆಯ ಕೆಲಸಗಳಿಂದ ಬರುತ್ತದೆ. ಅಷ್ಟೇ ಹೊರತು ಅದನ್ನು ಹಣ ತಂದುಕೊಡಲ್ಲ..ಎಂದು ಹೇಳಿ ಅಲ್ಲಿಂದ ಹೊರಟು ಹೋದರು..!
ಸುಧಾಮೂರ್ತಿ ಕೊಟ್ಟ ಕೌಂಟರ್ಗೆ ಆ ಮಹಿಳೆ ಏನು ಮಾತನಾಡಬೇಕೋ ಅರ್ಥವಾಗಲಿಲ್ಲ. ಹೌದಲ್ಲವೇ ಸುಧಾಮೂರ್ತಿ ಹೇಳಿದ್ದು ಸತ್ಯ. ಹಣದಿಂದ ಗುಣ ಬರುತ್ತಾ, ಕ್ಲಾಸ್ ಆಗಿ ಇರುತ್ತಾರಾ.? ಅದು ಸ್ವತಃ ಬರಬೇಕು, ಅವರು ಮಾಡುವ ಕೆಲಸಗಳನ್ನು ಅವಲಂಭಿಸಿ ಅದು ಇರುತ್ತದೆ..!
ಸುಧಾಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ-) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ದಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…