News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

111

ಸ್ಯಾಂಡಲ್ ವುಡ್ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಟ್ವೀಟ್ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?

ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆಎಂದು ಹೇಳಿದ್ದಾರೆ.

ಸುದೀಪ್ತುಂಬಾ ಪ್ರಬುದ್ಧ ನಟ.. ​ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.