ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್ ತುಂಬಾ ಪ್ರಬುದ್ಧ ನಟ.. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.