News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

33

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು ಮಂದಿ ಚಿಕಿತ್ಸೆಗೆಂದು ಬಂದಿದ್ದರು ಆದರೆ ವರದಿಯಲ್ಲಿ ನಿಪಾಹ್ ವೈರಸ್ ಇಲ್ಲ ಎಂದು ಬಂದಿತ್ತು.

ಎರ್ನಾಕುಲ್ ವಿದ್ಯಾರ್ಥಿ ಇಡುಕಿಗೆ ತರಬೇತಿಗಾಗಿ ಬಂದಿದ್ದ, ಮನೆಗೆ ವಾಪಸಾದಾಗ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್‌ ಬ್ಯಾಟ್ಸ್‌) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…