News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

319

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ!

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ.  ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಮತ್ತು ಅವರ ಕುಟುಂಬದ ಬಗ್ಗೆ ತಿಳಿದುಕೊಳ್ಳೋಣ :-

ಆಕೆ ಡೆಹ್ರಾಡೂನ್‌ನವಳು, ಆಕೆಯ ಹೆಸರು ರಾಜೋ.  ಡೆಹ್ರಾಡೂನ್‌ಗೆ ಸಮೀಪದ ಹಳ್ಳಿಯೊಂದರಲ್ಲಿ  ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪ್ರೇರಣೆ ಏನು ಗೊತ್ತೇ ?

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮುಖ್ಯ ಕಾರಣ…

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.

ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.