ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.