ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…