ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ