ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಕೂದಲು ಉದುರುವ ಸಮಸ್ಯಗೆ ಕಾರಣ ?
ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ ಎನ್ನಬಹುದು. ಜೊತೆಗೆ ಆಹಾರ ಕ್ರಮ, ಕೆಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.
ಮನೆಮದ್ದಿನ ಪರಿಹಾರ :-
ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…