ಆರೋಗ್ಯ

ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

708

ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

ಕೂದಲು ಉದುರುವ ಸಮಸ್ಯಗೆ ಕಾರಣ ?

ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ ಎನ್ನಬಹುದು. ಜೊತೆಗೆ ಆಹಾರ ಕ್ರಮ, ಕೆಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.

ಮನೆಮದ್ದಿನ ಪರಿಹಾರ :-

ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ  ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಕ್ರೀಡೆ

    ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್:ಬಗ್ಗುಬಡಿದ ದ್ರಾವಿಡ್ ಯುವ ಪಡೆ..!ತಿಳಿಯಲು ಈ ಲೇಖನ ಓದಿ..

    ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.