ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಕೂದಲು ಉದುರುವ ಸಮಸ್ಯಗೆ ಕಾರಣ ?
ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ ಎನ್ನಬಹುದು. ಜೊತೆಗೆ ಆಹಾರ ಕ್ರಮ, ಕೆಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.
ಮನೆಮದ್ದಿನ ಪರಿಹಾರ :-
ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.