News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

718

ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

ಕೂದಲು ಉದುರುವ ಸಮಸ್ಯಗೆ ಕಾರಣ ?

ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ ಎನ್ನಬಹುದು. ಜೊತೆಗೆ ಆಹಾರ ಕ್ರಮ, ಕೆಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.

ಮನೆಮದ್ದಿನ ಪರಿಹಾರ :-

ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ  ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.