News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಆರೋಗ್ಯ

ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

581

ಬಾಳೆಹಣ್ಣು:-

ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಂ ಮೆಗ್ನೀಷಿಯಂ ಹಾಗು ಸಕ್ಕರೆಯ ಅಂಶ ನಮಗೆ ನಿದ್ದೆಯನ್ನು ತರಿಸುತ್ತದ್ದೆ.

ಡೇರಿ ಉತ್ಪನ್ನಗಳು:-

ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

ಅನ್ನ:-

ಅನ್ನದಲ್ಲಿರುವ ಎತೇಚ್ಚವಾದ ಗ್ಲುಕೋಸ್  ಅಂಶವು ಊಟವಾದ ನಂತರ ನಿಮಗೆ ನಿದ್ದೆತರಿಸಲು ಸಹಕಾರಿಯಾಗುತ್ತದೆ ಅದರಲ್ಲೂ ಸಂಶೋಧನೆಗಳ ಪ್ರಕಾರ ಬಾಸುಮತಿ ಅನ್ನವು ಹೆಚ್ಚು ಪರಿಣಾಮಕಾರಿಯೆಂದು ತಿಳಿದುಬಂದಿದೆ.

ಕುಂಬಳಕಾಯಿ ಬೀಜಗಳು:-

ಕುಂಬಳಕಾಯಿ ಬೀಜಗಳಲ್ಲಿ ಎತೇಚ್ಚವಾದ ಜಿಂಕ್ ಹಾಗು ಮೆಗ್ನೀಷಿಯಂ ಅಂಶವಿರುವುದರಿಂದ ನಿಮಗೆ ಮನಃಶಾಂತಿ ಹಾಗು ನಿರಾಳತೆ ಕೊಡುವುದರ ಜೊತೆಗೆ ನಿದ್ದೆಯನ್ನು ತರಿಸುತ್ತದೆ.

ಬಾದಾಮಿ:-

ಹಲವಾರು ದಿನನಿತ್ಯ ಬಳಸುವ ಬಾದಾಮಿ ಒಂದು ಅತ್ಯುನ್ನತ ಪೌಷ್ಟಿಕಾಂಶಗಳ ಆಗರ ಆದರೆ ನೀವು ನಿದ್ದೆ ಬದಕರಾಗಿದ್ದರೆ ಬಡಕರಾಗಿದ್ದರೆ ದಯವಿಟ್ಟು ಬಾದಾಮಿಯಿಂದ ದೂರಯಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಸುದ್ದಿ

    ನನಗೆ ಈಗ ಎಷ್ಟು ವಯಸ್ಸು ಅಂತ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗಳು ಕೇಳಿದ್ದೇಕೆ..!

    ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…