News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

583

ಬಾಳೆಹಣ್ಣು:-

ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಂ ಮೆಗ್ನೀಷಿಯಂ ಹಾಗು ಸಕ್ಕರೆಯ ಅಂಶ ನಮಗೆ ನಿದ್ದೆಯನ್ನು ತರಿಸುತ್ತದ್ದೆ.

ಡೇರಿ ಉತ್ಪನ್ನಗಳು:-

ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

ಅನ್ನ:-

ಅನ್ನದಲ್ಲಿರುವ ಎತೇಚ್ಚವಾದ ಗ್ಲುಕೋಸ್  ಅಂಶವು ಊಟವಾದ ನಂತರ ನಿಮಗೆ ನಿದ್ದೆತರಿಸಲು ಸಹಕಾರಿಯಾಗುತ್ತದೆ ಅದರಲ್ಲೂ ಸಂಶೋಧನೆಗಳ ಪ್ರಕಾರ ಬಾಸುಮತಿ ಅನ್ನವು ಹೆಚ್ಚು ಪರಿಣಾಮಕಾರಿಯೆಂದು ತಿಳಿದುಬಂದಿದೆ.

ಕುಂಬಳಕಾಯಿ ಬೀಜಗಳು:-

ಕುಂಬಳಕಾಯಿ ಬೀಜಗಳಲ್ಲಿ ಎತೇಚ್ಚವಾದ ಜಿಂಕ್ ಹಾಗು ಮೆಗ್ನೀಷಿಯಂ ಅಂಶವಿರುವುದರಿಂದ ನಿಮಗೆ ಮನಃಶಾಂತಿ ಹಾಗು ನಿರಾಳತೆ ಕೊಡುವುದರ ಜೊತೆಗೆ ನಿದ್ದೆಯನ್ನು ತರಿಸುತ್ತದೆ.

ಬಾದಾಮಿ:-

ಹಲವಾರು ದಿನನಿತ್ಯ ಬಳಸುವ ಬಾದಾಮಿ ಒಂದು ಅತ್ಯುನ್ನತ ಪೌಷ್ಟಿಕಾಂಶಗಳ ಆಗರ ಆದರೆ ನೀವು ನಿದ್ದೆ ಬದಕರಾಗಿದ್ದರೆ ಬಡಕರಾಗಿದ್ದರೆ ದಯವಿಟ್ಟು ಬಾದಾಮಿಯಿಂದ ದೂರಯಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…