News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಗೆ ಭೂಮಿಯ ಬಗ್ಗೆ ಗೊತ್ತಿರದ ಈ 5 ವಿಸ್ಮಯ ಸಂಗತಿಗಳು!ಗೊತ್ತಾಗ್ಬೇಕೆಂದ್ರೆ ಈ ಲೇಖನಿ ಓದಿ ಶೇರ್ ಮಾಡಿ….

2408

ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.

ನಮಗೆ ಸಕಲವನ್ನು ನೀಡಿರುವ, ನೀಡುತ್ತಿರುವ ಭೂಮಿಯ ಕುರಿತು 5 ಸಂಗತಿಗಳು ಇಲ್ಲಿವೆ:-

1. ಒಂದು ದಿನದಲ್ಲಿ 24 ಗಂಟೆಗಳಿಲ್ಲ!

ಜನರು ತಮಗೆ ದಿನದಲ್ಲಿರುವ 24 ಗಂಟೆಗಳ ಸಮಯ ಕಡಿಮೆಯೇ ಎಂದು ದುರುವುದನ್ನೂ ನೋಡಿರಬಹುದು. ಆದರೆ ನಮ್ಮ ಒಂದು ದಿನದಲ್ಲಿ ಇರುವುದು 24 ಗಂಟೆಗಳಲ್ಲ ಎಂಬ ಸಂಗತಿ ನಿಮಗೆ ಗೊತ್ತೇ? ನಿಖರವಾಗಿ, ಒಂದು ದಿನದಲ್ಲಿರುವುದು 23 ಗಂಟೆ 56 ನಿಮಿಷ.

2. ಭೂಮಿಯ ಚಲನೆ ನಿಧಾನವಾಗುತ್ತಿದೆ

ತನ್ನ ಅಕ್ಷದಲ್ಲಿಯೂ ಸುತ್ತುವ ಭೂಮಿಯ ವೇಗ ಮಿಲಿಸೆಕೆಂಡುಗಳ‌ಷ‌್ಟು ಅಂತರದಲ್ಲಿ ನಿಧಾನವಾಗುತ್ತಿದೆ. ಇದರ ನೇರ ಪರಿಣಾಮ ಆಗುವುದು ಬೆಳಗು ಮತ್ತು ರಾತ್ರಿಯ ಮೇಲೆ. ಆದರೆ ಇದಾಗಲು ನೂರು ಮಿಲಿಯನ್ ವರ್ಷಗಳು ಕಳೆಯಬೇಕು. ಆಗ ಭೂಮಿಯ ದಿನಮಾನ 24 ಗಂಟೆ ಆಗಿರೋದಿಲ್ಲ, 25 ಗಂಟೆಗಳಾಗಿರುತ್ತವೆ.

3.ನಾವೇ ಕೇಂದ್ರ

ಒಂದು ಕಾಲದಲ್ಲಿ ಭೂಮಿಯ ಸುತ್ತ ಇಡೀ ವಿಶ್ವವೇ ಸುತ್ತುತ್ತಿದೆ ಎಂದು ಜನರು ನಂಬಿದ್ದರು. ಜನರಷ್ಟೇ ಅಲ್ಲ ವಿಜ್ಞಾನಿಗಳು ಹಾಗೆ ನಂಬಿದ್ದರು.

4. ವಿದ್ಯುತ್ಕಾಂತೀಯ ಶಕ್ತಿ

ಭೂಮಿಯನ್ನು ಬಲವಾದ ವಿದ್ಯುತ್ಕಾಂತೀಯ ಶಕ್ತಿ ಆವರಿಸಿದೆ. ಇದು ಸೂರ್ಯನ ಅಪಾಯಕಾರಿ ಸೌರಗಾಳಿಯಿಂದ ನಮ್ಮನ್ನು ರಕ್ಷಿಸುತ್ತದೆ.

5. ಭೂಮಿಯ ನಾಮಕರಣ

ಸೌರಮಂಡಲದ ಲ್ಲಾ ಗ್ರಹಗಳು ಹೆಸರುಗಳ ದೇವರ ಹೆಸರಿನಿಂದ ಪ್ರಭಾವಿತಗೊಂಡಿದೆ. ಇದಕ್ಕೆ ಅಪವಾದದಂತಿರುವ ಎಕೈಕ ಗ್ರಹ ಭೂಮಿ.

ಮರ್ಕ್ಯುರಿ,ವೀನಸ್ , ಮರ್ಸ್,ಜುಪಿಟರ್ ಮತ್ತು ಶನಿ- ಈ ಗ್ರಹಗಳ ಹೆಸರು ರೋಮನ್ ಪುರಾಣವನ್ನು ಆದರಿಸಿದೆ. ಯುರೆನೆಸ್ ಮತ್ತು ನೆಪ್ಚೂನ್ ಗ್ರಹಗಳ ಹೆಸರು ಗ್ರೀಕ್ ಪುರಾಣದಿಂದ ಬಂದಿವೆ. ‘ಅರ್ತ್’ ಹೆಸರು ಬಂದಿದ್ದು ‘ಎರ್ಡಾ’ ಎನ್ನುವ ಅ್ಯಂಗ್ಲೊ ಸ್ಯಾಕ್ಸನ್ ಪದದಿಂದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಸುದ್ದಿ

    ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

    ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…