ಉಪಯುಕ್ತ ಮಾಹಿತಿ

ನಿಮ್ಗೆ ಭೂಮಿಯ ಬಗ್ಗೆ ಗೊತ್ತಿರದ ಈ 5 ವಿಸ್ಮಯ ಸಂಗತಿಗಳು!ಗೊತ್ತಾಗ್ಬೇಕೆಂದ್ರೆ ಈ ಲೇಖನಿ ಓದಿ ಶೇರ್ ಮಾಡಿ….

2203

ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.

ನಮಗೆ ಸಕಲವನ್ನು ನೀಡಿರುವ, ನೀಡುತ್ತಿರುವ ಭೂಮಿಯ ಕುರಿತು 5 ಸಂಗತಿಗಳು ಇಲ್ಲಿವೆ:-

1. ಒಂದು ದಿನದಲ್ಲಿ 24 ಗಂಟೆಗಳಿಲ್ಲ!

ಜನರು ತಮಗೆ ದಿನದಲ್ಲಿರುವ 24 ಗಂಟೆಗಳ ಸಮಯ ಕಡಿಮೆಯೇ ಎಂದು ದುರುವುದನ್ನೂ ನೋಡಿರಬಹುದು. ಆದರೆ ನಮ್ಮ ಒಂದು ದಿನದಲ್ಲಿ ಇರುವುದು 24 ಗಂಟೆಗಳಲ್ಲ ಎಂಬ ಸಂಗತಿ ನಿಮಗೆ ಗೊತ್ತೇ? ನಿಖರವಾಗಿ, ಒಂದು ದಿನದಲ್ಲಿರುವುದು 23 ಗಂಟೆ 56 ನಿಮಿಷ.

2. ಭೂಮಿಯ ಚಲನೆ ನಿಧಾನವಾಗುತ್ತಿದೆ

ತನ್ನ ಅಕ್ಷದಲ್ಲಿಯೂ ಸುತ್ತುವ ಭೂಮಿಯ ವೇಗ ಮಿಲಿಸೆಕೆಂಡುಗಳ‌ಷ‌್ಟು ಅಂತರದಲ್ಲಿ ನಿಧಾನವಾಗುತ್ತಿದೆ. ಇದರ ನೇರ ಪರಿಣಾಮ ಆಗುವುದು ಬೆಳಗು ಮತ್ತು ರಾತ್ರಿಯ ಮೇಲೆ. ಆದರೆ ಇದಾಗಲು ನೂರು ಮಿಲಿಯನ್ ವರ್ಷಗಳು ಕಳೆಯಬೇಕು. ಆಗ ಭೂಮಿಯ ದಿನಮಾನ 24 ಗಂಟೆ ಆಗಿರೋದಿಲ್ಲ, 25 ಗಂಟೆಗಳಾಗಿರುತ್ತವೆ.

3.ನಾವೇ ಕೇಂದ್ರ

ಒಂದು ಕಾಲದಲ್ಲಿ ಭೂಮಿಯ ಸುತ್ತ ಇಡೀ ವಿಶ್ವವೇ ಸುತ್ತುತ್ತಿದೆ ಎಂದು ಜನರು ನಂಬಿದ್ದರು. ಜನರಷ್ಟೇ ಅಲ್ಲ ವಿಜ್ಞಾನಿಗಳು ಹಾಗೆ ನಂಬಿದ್ದರು.

4. ವಿದ್ಯುತ್ಕಾಂತೀಯ ಶಕ್ತಿ

ಭೂಮಿಯನ್ನು ಬಲವಾದ ವಿದ್ಯುತ್ಕಾಂತೀಯ ಶಕ್ತಿ ಆವರಿಸಿದೆ. ಇದು ಸೂರ್ಯನ ಅಪಾಯಕಾರಿ ಸೌರಗಾಳಿಯಿಂದ ನಮ್ಮನ್ನು ರಕ್ಷಿಸುತ್ತದೆ.

5. ಭೂಮಿಯ ನಾಮಕರಣ

ಸೌರಮಂಡಲದ ಲ್ಲಾ ಗ್ರಹಗಳು ಹೆಸರುಗಳ ದೇವರ ಹೆಸರಿನಿಂದ ಪ್ರಭಾವಿತಗೊಂಡಿದೆ. ಇದಕ್ಕೆ ಅಪವಾದದಂತಿರುವ ಎಕೈಕ ಗ್ರಹ ಭೂಮಿ.

ಮರ್ಕ್ಯುರಿ,ವೀನಸ್ , ಮರ್ಸ್,ಜುಪಿಟರ್ ಮತ್ತು ಶನಿ- ಈ ಗ್ರಹಗಳ ಹೆಸರು ರೋಮನ್ ಪುರಾಣವನ್ನು ಆದರಿಸಿದೆ. ಯುರೆನೆಸ್ ಮತ್ತು ನೆಪ್ಚೂನ್ ಗ್ರಹಗಳ ಹೆಸರು ಗ್ರೀಕ್ ಪುರಾಣದಿಂದ ಬಂದಿವೆ. ‘ಅರ್ತ್’ ಹೆಸರು ಬಂದಿದ್ದು ‘ಎರ್ಡಾ’ ಎನ್ನುವ ಅ್ಯಂಗ್ಲೊ ಸ್ಯಾಕ್ಸನ್ ಪದದಿಂದ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…

  • ಸುದ್ದಿ

    12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

    ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್‌ಎಲ್‌ ಕಂಪನಿಯ ಸಿಎಫ್‍ಒ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ….ಪಂಡಿತ್ ವಿಶ್ವರೂಪ ಆಚಾರ್ಯರವರಿಂದ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …ಶೇರ್ ಮಾಡಿ ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ