News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

516

ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ  ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು  ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್‌ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್‌ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್‌ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-

ನೋಡೋಣ, ಯಾರಾದ್ರೂ ಆನ್‌ಲೈನ್‌ಇದ್ದಾರ ಅಂತ ಚೆಕ್ ಮಾಡುವುದರಲ್ಲೆ  30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ  ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್‌ಗೆ ಬಂದಾಗ , ಯಾರಾದ್ರೂ ಚಾಟ್‌ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ  ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!

ವಾಟ್ಸ್ವಾಪ್‌ ಡಿಪಿ ಅಥವಾ ಡಿಸ್‌ಪ್ಲೇ ಪಿಕ್ಚರ್‌ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್‌ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ  ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…

ವಾಟ್ಸ್ಯಾಪ್‌ಬರುವುದಕ್ಕಿಂತಲೂವು  ಮುಂಚೆ, ಪ್ರೀತಿ ಪಾತ್ರರಿಗೆ  ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್‌ನಲ್ಲಿ ಮೆಸೇಜ್‌ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್‌ನಲ್ಲೇ ತಲುಪುತ್ತಿವೆ,  ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್‌ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್‌ಟಿಕ್‌ಬ್ಲೂ ಟಿಕ್….

ನಾನು ಮೆಸೇಜ್‌ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್‌ಟಿಕ್‌ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್‌ಲೈನ್‌ಇದ್ದಾನೆ, ಆದ್ರೂ ನನ್ನ ಮೆಸೇಜ್‌ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್‌ಟಿಕ್‌ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್‌ಮಾಡಿದಾಗ ಮೂಡುವ ಟಿಕ್‌ಗಳು ಇಂಥವೆಲ್ಲಾ ಟೆನನ್‌ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!

ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್‌ಮೇಟ್ಸ್, ಓಲ್ಡ್‌ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್‌ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್‌ಮಾರ್ನಿಂಗ್, ಗುಡ್ನೈಟ್‌ಮೆಸೇಜ್‌ಗಳು, ಮೀಮ್ಸ್, ಹಳಸಲು ಜೋಕ್‌ಗಳಿಂದಲೇ ಪೋನ್‌ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್‌ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್‌ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್‌ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.

ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ಈ 5 ತಪ್ಪುಗಳನ್ನು ಮಾಡಲೇಬೇಡಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…