News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

516

ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ  ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು  ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್‌ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್‌ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್‌ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-

ನೋಡೋಣ, ಯಾರಾದ್ರೂ ಆನ್‌ಲೈನ್‌ಇದ್ದಾರ ಅಂತ ಚೆಕ್ ಮಾಡುವುದರಲ್ಲೆ  30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ  ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್‌ಗೆ ಬಂದಾಗ , ಯಾರಾದ್ರೂ ಚಾಟ್‌ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ  ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!

ವಾಟ್ಸ್ವಾಪ್‌ ಡಿಪಿ ಅಥವಾ ಡಿಸ್‌ಪ್ಲೇ ಪಿಕ್ಚರ್‌ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್‌ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ  ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…

ವಾಟ್ಸ್ಯಾಪ್‌ಬರುವುದಕ್ಕಿಂತಲೂವು  ಮುಂಚೆ, ಪ್ರೀತಿ ಪಾತ್ರರಿಗೆ  ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್‌ನಲ್ಲಿ ಮೆಸೇಜ್‌ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್‌ನಲ್ಲೇ ತಲುಪುತ್ತಿವೆ,  ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್‌ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್‌ಟಿಕ್‌ಬ್ಲೂ ಟಿಕ್….

ನಾನು ಮೆಸೇಜ್‌ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್‌ಟಿಕ್‌ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್‌ಲೈನ್‌ಇದ್ದಾನೆ, ಆದ್ರೂ ನನ್ನ ಮೆಸೇಜ್‌ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್‌ಟಿಕ್‌ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್‌ಮಾಡಿದಾಗ ಮೂಡುವ ಟಿಕ್‌ಗಳು ಇಂಥವೆಲ್ಲಾ ಟೆನನ್‌ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!

ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್‌ಮೇಟ್ಸ್, ಓಲ್ಡ್‌ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್‌ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್‌ಮಾರ್ನಿಂಗ್, ಗುಡ್ನೈಟ್‌ಮೆಸೇಜ್‌ಗಳು, ಮೀಮ್ಸ್, ಹಳಸಲು ಜೋಕ್‌ಗಳಿಂದಲೇ ಪೋನ್‌ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್‌ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್‌ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್‌ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.

ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ಈ 5 ತಪ್ಪುಗಳನ್ನು ಮಾಡಲೇಬೇಡಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ರೆಸಿಪಿ

    ಎಲೆಕೋಸು ಮಂಚೂರಿ ಮನೆಯಲ್ಲೇ ಮಾಡುವುದು ಹೇಗೆ ಗೊತ್ತಾ?

    ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…