ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…