ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.