ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.

ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.

ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.

ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.

ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.
ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…