ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…