News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

98

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

    ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಆರೋಗ್ಯ

    ನೈಸರ್ಗಿಕವಾಗಿ ಹೊಟ್ಟೆಯ ಬೊಜ್ಜು ಕರಗಿಸಬೇಕೇ, ಹಾಗಾದರೆ ಹೀಗೆ ಮಾಡಿ.

    ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…