News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

94

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…