ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.