ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಮುಂಬೈ ನ ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್ಲೆಸ್ ಯೋಗಾ ಪೋಸ್ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.