ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…
ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…