ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

89

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ..

    ಗುರುವಾರ, 05/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ  ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…