ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.
ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.
ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.
ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.
ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…