ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.