ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.
ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.
ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.
ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.
ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.
ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.
ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.
ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.
ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…