ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…