ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.
ಧಾನ್ಯಗಳು:-
ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.

ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.
ಬಾದಾಮಿ:-
ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.

ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಸಳೆ:-

ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.
ನವಧಾನ್ಯಗಳು:-
ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.

ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.
ಬಾಳೆಹಣ್ಣು:-
ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.

ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಜೇನುತುಪ್ಪ:-
ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.

ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.
ಓಟ್ಸ್:-
ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.

ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.
ಸಿಹಿ ಗೆಣಸು:-
ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.

ಒಂದು ಗ್ಲಾಸ್ ಬೆಚ್ಚಗಿನ ಹಾಲು:-
ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.

ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.
ಡಾರ್ಕ್ ಚಾಕೋಲೇಟ್ಸ್:-

ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…