News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ನಿಮ್ಮ ಉತ್ತಮ ನಿದ್ರೆಗಾಗಿ ಸೇವಿಸಬಹುದಾದ ಆಹಾರಗಳು ಯಾವುವು ಗೊತ್ತಾ ..?ತಿಳಿಯಲು ಈ ಲೇಖನ ಓದಿ…

814

ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.

ಧಾನ್ಯಗಳು:-

ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.

ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.

ಬಾದಾಮಿ:-

ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.

ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಸಳೆ:-

ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.

ನವಧಾನ್ಯಗಳು:-

ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.

ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.

ಬಾಳೆಹಣ್ಣು:-

ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.

ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಜೇನುತುಪ್ಪ:-

ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.

ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.

ಓಟ್ಸ್:-

ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.

ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.

ಸಿಹಿ ಗೆಣಸು:-

ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.

ಒಂದು ಗ್ಲಾಸ್ ಬೆಚ್ಚಗಿನ ಹಾಲು:-

ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.

ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.

ಡಾರ್ಕ್ ಚಾಕೋಲೇಟ್ಸ್:-

ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್‌ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ಆಧ್ಯಾತ್ಮ

    ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…