ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.