ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.
ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಈ ಕೆಳಗೆ






ಭೊಮಿ ವೆಬ್ಸೈಟ್’ಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:–
https://landrecords.karnataka.gov.in/Service0/
ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು” ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್ನಲ್ಲಿರುವ ಫಿಲಂ ಚೇಂಬರ್ಗೆ ತರಲಾಗುತ್ತದೆ….