ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…







ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/
ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…