ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…







ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/
ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ