ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…







ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/
ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…