News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಜಾತಿ/ಆದಾಯ ಪ್ರಮಾಣಪತ್ರವನ್ನು ಪಡೆಯಲು, ನೀವು ಕುಳಿತಲ್ಲಿಯೇ ನಿಮ್ಮ ಮೊಬೈಲ್’ನಲ್ಲಿ ಅರ್ಜಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ಪಡೆಯಿರಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

13541

ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…

“ಹಳ್ಳಿ ಹುಡುಗರು”(Halli Hudugaru) ಹೇಳಿರುವ ಈ  ಸರಳ ಕ್ರಮಗಳನ್ನು ಪಾಲಿಸಿ ನಿಮ್ಮ ಅರ್ಜಿಯನ್ನು ಸಲ್ಲಿಸಿ…ಹಾಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ತಿಳಿಸಿ ಮತ್ತು ಮತ್ತಷ್ಟು ಉಪಯುಕ್ತ ಮಾಹಿತಿಗಳಿಗೆ ನಮ್ಮ “ಹಳ್ಳಿ ಹುಡುಗರು” ಪೇಜ್’ನ್ನು ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಲೈಕ್ ಮಾಡಲು ತಿಳಿಸಿ…

  • ನಿಮ್ಮ ಮೊಬೈಲ್’ನಲ್ಲಿ ಕೆಳಗಡೆ ಕೊಟ್ಟಿರುವ ವೆಬ್ಸೈಟ್ ಲಿಂಕ್’ನ್ನು ತೆರೆಯಿರಿ…

  • ಚಿತ್ರದಲ್ಲಿರುವಂತೆ “ಆನ್ ಲೈನ್ ಅರ್ಜಿ” ಮೇಲೆ ಕ್ಲಿಕ್ ಮಾಡಿ…

  • ಚಿತ್ರದಲ್ಲಿರುವಂತೆ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ಲಾಗಿನ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವ ಆಪ್ಷನ್ ನೋಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಆಯ್ಕೆ ಮಾಡಿ…

  • ನಿಮ್ಮ ವಿವರಗಳನ್ನು ತುಂಬಿ…

  • ನಿಮ್ಮ “address proof” ಪ್ರತಿಯನ್ನು “upload” ಮಾಡಿ…

  • save button ಒತ್ತಿದ ನಂತರ ನಿಮಗೆ “application number” genarete ಆಗುತ್ತದೆ. ಈ ನಂಬರ್’ನ್ನು ಬರೆದಿಟ್ಟುಕೊಳ್ಳಿ.

  • “Online Payment” ಬಟನ್ ಒತ್ತಿ ಆಪ್ಲಿಕೆಶನ್ ಫೀಸ್’ನ್ನುನಿಮ್ಮ ಡೆಬಿಟ್ ಕಾರ್ಡ್ ಮುಖಾಂತರ ಪೇಮೆಂಟ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನೀವು ಆನ್ ಲೈನ್ ಪೇಮೆಂಟ್ ಮಾಡಬಹುದು…

  • ನಿಮ್ಮ ಮೊಬೈಲ್’ಗೆ OTP ನಂಬರ್’ನ್ನು ತುಂಬಿ…

ವೆಬ್ಸೈಟ್ ಲಿಂಕ್:- http://www.nadakacheri.karnataka.gov.in/

ಸೂಚನೆ:- ನೀವು ಪೇಮೆಂಟ್ ಮಾಡಿದ ನಂತರವೇ ನಿಮ್ಮ ಅರ್ಜಿ ACCEPT ಆಗುತ್ತದೆ. ನಂತರ ನಿಮಗೆ ಆಪ್ಲಿಕೆಶನ್ ನಂಬರ್ ಬರುತ್ತದೆ. ನಂತರದ ಮಾಹಿತಿಗೆ ನೀವು ನಿಮ್ಮ ನಾಡಕಚೇರಿ ಆಪಿಸ್’ಗೆ ಹೋಗಿ, ನಿಮ್ಮ ಜಾತಿ ಅಥವಾ ಆದಾಯ ಪ್ರಮಾಣ ಪತ್ರವನ್ನು ಪಡೆಯಿರಿ…

ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು”(Halli Hudugaru) ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

    ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…