ಆರೋಗ್ಯ

ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

1525

ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

ಕೊನೆಗೆ ಹೈಹೀಲ್ಡ್ ಚಪ್ಪಲಿಯಲ್ಲೇ ಎತ್ತರವಾಗಿ ಸಮಾಧಾನ ಪಟ್ಟುಕೊಂಡು ಬಿಡುತ್ತೀರ. ಆದರೆ ಎಲ್ಲರೂ ನಿಮ್ಮಂತೆ ಅಲ್ಲ. ಎತ್ತರಾಗಲಿಕ್ಕಾಗಿಯೇ ಒಂದಿಷ್ಟು ಹಾರ್ಮೋನ್ ಔಷಧಿಗಳ ಮೊರೆ ಹೋಗುತ್ತಾರೆ. ಎತ್ತರ ಹೆಚ್ಚಿಸುವ ಸಿದ್ಧ ಆಹಾರ ಪದಾರ್ಥಗಳನ್ನು  ಸೇವಿಸತಕ್ಕದು.

 

ಆದರೆ ನಿಮಗೆ ಗೊತ್ತಾ? ಕೆಲವು ರೀತಿಯ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹದ ಎತ್ತರವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಬಹುದು. ಆ ಆಹಾರಗಳು ಯಾವುವೆಂದು ಇಲ್ಲಿ ತಿಳಿದುಕೊಳ್ಳಿ. ಎತ್ತರ ಹೆಚ್ಚಿಸುವ ಆಹಾರಗಳು:

ಎತ್ತರ ಹೆಚ್ಚಿಸುವ ಆಹಾರಗಳು:

*ವಿಟಮಿನ್ ಡಿ:-

ಎತ್ತರ ಹೆಚ್ಚಿಸುವಲ್ಲಿ ಅತಿ ಅಗತ್ಯವಿರುವುದು ವಿಟಮಿನ್ ಡಿ. ಕ್ಯಾಲ್ಸಿಯಂ ದೇಹಕ್ಕೆ ಹೆಚ್ಚು ಸೇರಿದಷ್ಟು ಮೂಳೆಗಳ ಬೆಳವಣಿಗೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಆದ್ದರಿಂದ ವಿಟಮಿನ್ ಡಿ ಅಂಶವನ್ನು ಹೊಂದಿರುವ ಮೀನು, ಧಾನ್ಯಗಳು, ಮೊಟ್ಟೆ, ಟೋಫು, ಸೋಯಾ ಹಾಲು, ಸೋಯಾ ಬೀನ್, ಅಣಬೆ, ಬಾದಾಮಿ ಸೇವನೆ ಒಳ್ಳೆಯದು.

 * ಹಾಲು, ಓಟ್ ಮೀಲ್:-

ಎತ್ತರ ಏರಬೇಕೆಂದರೆ ದೇಹಕ್ಕೆ ಪ್ರೊಟೀನ್ ಅಂಶ ಅತ್ಯವಶ್ಯಕ. ಪ್ರೊಟೀನ್ ಹೆಚ್ಚಿದ್ದಷ್ಟು ಹೊಸ ಜೀವಕೋಶಗಳು ಉತ್ಪತ್ತಿಯಾಗುತ್ತದೆ. ಆದ್ದರಿಂದ ಪ್ರೊಟೀನ್ ಹೆಚ್ಚಿರುವ ಹಾಲು, ಚೀಸ್, ಬೀನ್ಸ್, ಕುಂಬಳಕಾಯಿ, ಕಲ್ಲಂಗಡಿಯ ಬೀಜ ಇವುಗಳನ್ನು ತಿನ್ನಬಹುದು. ಚಿಕನ್, ಓಟ್ ಮೀಲ್, ಸೊಯಾ ಬೀನ್ ಮತ್ತು ಇನ್ನಿತರ ದವಸಗಳು ಎತ್ತರವನ್ನು ಹೆಚ್ಚಿಸುತ್ತದೆ.

* ಪಾಲಾಕ್, ಕ್ಯಾರೆಟ್:-

ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸಬೇಕೆಂದರೆ ವಿಟಮಿನ್ ಎ ಸಹಾಯ ಬೇಕೇ ಬೇಕು. ವಿಟಮಿನ್ ಎ ಪೂರಿತ ಆಹಾರ ಸೇವನೆಯಿಂದ ಹೊಳೆಯುವ ತ್ವಚೆಯನ್ನೂ ಪಡೆಯಬಹುದು. ಪಾಲಾಕ್, ಬೀಟ್ ರೂಟ್, ಕ್ಯಾರೆಟ್, ಚಿಕನ್, ಪಪ್ಪಾಯ, ಪೀಚ್, ಹಾಲು, ಟೊಮೆಟೊ, ಬಟಾಣಿ, ಅಪ್ರಿಕಾಟ್ ಮುಂತಾದವುಗಳಲ್ಲಿ ವಿಟಮಿನ್ ಎ ಹೆಚ್ಚಿದೆ. ಟೊಮೆಟೊ, ಕ್ಯಾರೆಟ್, ಬೀಟ್ ರೂಟ್ ಇವುಗಳ ಜ್ಯೂಸ್ ಗಳನ್ನೂ ಸೇವಿಸಬಹುದು.

 * ಮೊಟ್ಟೆ, ಹಾಲು: –

ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಹಾಲು, ಚೀಸ್, ಮೊಟ್ಟೆಯನ್ನು ಪ್ರತಿ ದಿನ ಸೇವಿಸುತ್ತಿದ್ದರೆ ಎತ್ತರ ಹೆಚ್ಚುತ್ತದೆ. ಈ ಆಹಾರಗಳು ರುಚಿಕರ ಮತ್ತು ಹೊಟ್ಟೆ ತುಂಬುವುದಷ್ಟೇ ಅಲ್ಲ, ಆರೋಗ್ಯವನ್ನು ಹೆಚ್ಚಿಸುತ್ತದೆ.

* ಬಾಳೆಹಣ್ಣು: –

ದೈಹಿಕ ಬೆಳವಣಿಗೆಗೆ ಖನಿಜಾಂಶದ ಅಗತ್ಯ ಹೆಚ್ಚಿದೆ. ಇದು ದೇಹದಲ್ಲಿ ರಕ್ತ ಸಂಚಲನವನ್ನೂ ಅಭಿವೃದ್ಧಿ ಪಡಿಸುತ್ತದೆ. ಆದ್ದರಿಂದ ಖನಿಜಾಂಶ ಹೆಚ್ಚಿರುವ ಬೀನ್ಸ್, ಬ್ರೊಕೊಲಿ, ಪಾಲಾಕ್, ಹೂಕೋಸು, ಕುಂಬಳಕಾಯಿ, ಕ್ಯಾರೆಟ್, ಬಾಳೆಹಣ್ಣು, ದ್ರಾಕ್ಷಿ ಇಂತಹ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸ್ಪೂನ್ ಬಿಟ್ಟು ನಿಮ್ಮಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಲಾಭಗಳೀವೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.