ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬೇಸಿಗೆಯಲ್ಲಿ ನಿಮ್ಮ ದೇಹಕ್ಕೆ ತಗುಲುವ ಸೂರ್ಯನ ಕಿರಣಗಳಿಂದ, ಬೇಸಿಗೆಯಲ್ಲಿ ನೀವು ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆ ಕಾರಣವೆಂದರೆ ನೀವು ತೆಗೆದುಕೊಳ್ಳುವ ಆಹಾರ.
ಇದು ಇದರ ಮೇಲೆ ಅವಲಂಬಿತವಾಗಿದೆ. ಮಸಾಲೆಯುಕ್ತ ಆಹಾರಗಳು, ಜಂಕ್ ಆಹಾರಗಳು, ಆಲ್ಕೊಹಾಲ್ ಮತ್ತು ಕೆಫೀನ್ಗಳು ದೇಹವನ್ನು ಶಾಖಕ್ಕೆ ಕಾರಣವಾಗುತ್ತವೆ.ಇದಲ್ಲದೆ, ಕಾಯಿಲೆ ಮತ್ತು ಔಷಧಿಗಳು ದೇಹದಲ್ಲಿ ಶಾಖವನ್ನು ಉಂಟುಮಾಡಬಹುದು.
ಆದಾಗ್ಯೂ, ಕೆಲವು ಮನೆಯ ಮದ್ದುಗಳ ಮೂಲಕ ದೇಹದ ಶಾಖವನ್ನು ಕಡಿಮೆ ಮಾಡಬಹುದು.ಸಾಧಾರಣ ಮಾನವ ದೇಹದ ಉಷ್ಣತೆ 36.9cm ಆಗಿದೆ. ಹೇಗಾದರೂ, ಹವಾಮಾನ ಬದಲಾವಣೆ ಸ್ವಲ್ಪ ಹೊಂದಲು ಸಾಮಾನ್ಯವಾಗಿದೆ.
ಆದರೆ ಈ ತಾಪಮಾನವು ಯಾವುದೇ ಮಾನವ ದೇಹವು ಹೆಚ್ಚು ಅಪಾಯಕಾರಿ. ನಿಮ್ಮ ದೇಹದ ಶಾಖವು ಉತ್ಪಾದಿಸುವ ಆಹಾರ ಮತ್ತು ಪಾನೀಯವನ್ನು ಈಗ ತಿಳಿಯೋಣ.ಇವು ನಿಮ್ಮ ದೇಹದ ಅಂಗಾಂಗಳನ್ನು ನಾಶ ಮಾಡುವುದಲ್ಲದೆ, ಶರೀರವನ್ನು ಕೂಡ ನಾಶ ಮಾಡುತ್ತವೆ.
ಹಾಗಾದ್ರೆ ನಮ್ಮ ದೇಹದಲ್ಲಿನ ಶಾಕವನ್ನು ತೆಗೆಯುವುದಾದರೂ ಹೇಗೆ..?
1. ಮಸಾಲೆಯುಕ್ತ ಆಹಾರ ಪದಾರ್ಥಗಳಿಂದ ದೂರವಿರಿ.ಬಿಸಿ ಪ್ರದೇಶಗಳಿಂದ ದೂರವಿರಿ.
2. ಕೊಬ್ಬಿನ ಆಹಾರಗಳನ್ನು ತ್ಯಜಿಸಿ.
3. ಕಡಿಮೆ ಸೋಡಿಯಂ ಪದಾರ್ಥಗಳನ್ನು ಹೊಂದಿರುವುದು ಉತ್ತಮ.
4. ತೆಂಗಿನ ಎಣ್ಣೆ ಅಥವಾ ಆಲಿವ್ ಎಣ್ಣೆಯನ್ನು ಬಳಸಿ. ಕಡಲೆಕಾಯಿ ಎಣ್ಣೆಯಿಂದ ಕೂಡಾ ಕುಕೀಸ್ ತಯಾರಿಸಬಹುದು.
5. ದೈನಂದಿನ ಆಹಾರದಲ್ಲಿ ಡ್ರೈ ಫ್ರೂಟ್ಸ್’ಗಳನ್ನು ಬಳಸಬೇಡಿ. ವಾರಕ್ಕೆ ಕೇವಲ 2-3 ಬಾರಿ ಮಾತ್ರ ಬಳಸಿ.
6. ಯಾವುದೇ ಸಸ್ಯಾಹಾರಿ ಪದಾರ್ಥಗಳನ್ನು ಬಳಸಿ. ಮಾಂಸವನ್ನು ಕಡಿಮೆ ಬಳಸುವುದು ಒಳ್ಳೆಯದು.
7. ರೆಡ್ ಮಟನ್ ಬಳಸಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್ಗೆ ಜೂ. ಎನ್ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.