ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ. ಈ ಹಿನ್ನಲೆಯಲ್ಲಿ ಸಾಮಾನ್ಯ ಜನರು ಆಫ್ ಲೈನ್ ಮಾರುಕಟ್ಟೆಗಿಂತಲೂ ಆನ್ಲೈನ್ ಮಾರುಕಟ್ಟೆಯನ್ನು ಹೆಚ್ಚು ಅವಲಂಬನೆ ಮಾಡುತ್ತಿದ್ದಾರೆ.

ಆದರೆ ಆನ್ಲೈನಿನಲ್ಲಿ ನಕಲಿ ಫೋನ್ಗಳ ಹಾವಳಿಯೂ ಇತ್ತೀಚಿನ ದಿನಗಳಲ್ಲಿ ಅಧಿಕಾವಾಗುತ್ತಿದ್ದು, ಗ್ರಾಹಕರಿಗೆ ಅವು ನಕಲಿಯೇ ಅಸಲಿಯೇ ಎಂಬುದು ತಿಳಿಯುತ್ತಿಲ್ಲ. ಯಾವುದೇ ಫೋನ್ಗಳು ಅಸಲಿಯಾಗಿದ್ದರೇ ಅದರಲ್ಲಿ IMEI ಅಥಾವ MEID ಸಂಖ್ಯೆಗಳು ಇರಬೇಕು. ಇದು ಇದ್ದರೇ ಮಾತ್ರವೇ ನಿಮ್ಮ ಫೋನ್ ಅಸಲಿ ಎಂದು ಗುರುತಿಸಬಹುದಾಗಿದೆ. ಹಾಗಾಗಿ ನಿಮ್ಮ ಫೋನ್ ಅಸಲಿಯೇ ಅಥಾವ ನಕಲಿಯೇ ಎಂಬುದನ್ನು ನೀವೆ ತಿಳಿಯುವುದು ಹೇಗೆ ಎಂಬುದನ್ನು ತಿಳಿಸುವ ಪ್ರಯತ್ನವು ಇದಾಗಿದೆ.


ನಿಮ್ಮ ಸ್ಮಾರ್ಟ್ಫೋನಿನ ಡಯಲ್ ಪ್ಯಾಡಿನಲ್ಲಿ *#06# ಡಯಲ್ ಮಾಡುವ ಮೂಲಕ ನಿಮ್ಮ ಫೋನಿನ IMEI ಅಥಾವ MEID ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದಾಗಿದೆ. ಇದರಿಂದ ನಿಮ್ಮ ಫೋನ್ ಅಸಲಿ ಇಲ್ಲವೇ ನಕಲಿ ಎಂಬುದು ತಿಳಿಯಲಿದೆ.

IMEI ಅಥಾವ MEID ಸಂಖ್ಯೆ ಐಪೋನಿನ ಹಿಂಭಾಗದಲ್ಲಿ ದಾಖಲಿಸಲಾಗಿರುತ್ತದೆ. ಇದಕ್ಕಾಗಿ ನೀವು ಯಾವುದೇ ಶ್ರಮ ಪಡುವ ಅಗತ್ಯವೇ ಇರುವುದಿಲ್ಲ. ಫೋನಿನ ಹಿಂಭಾಗದಲ್ಲಿ ಆಪಲ್ IMEI ಅಥಾವ MEID ಸಂಖ್ಯೆಯನ್ನು ದಾಖಲಿಸಲಿದೆ.

ನಿಮ್ಮ ಐಪೋನಿನಲ್ಲಿರುವ ಸಿಮ್ ಕಾರ್ಡ್ ಟ್ರೈ ನಲ್ಲಿಯೂ ನೀವು IMEI ಅಥಾವ MEID ಸಂಖ್ಯೆಯನ್ನು ಕಾಣಬಹುದಾಗಿದೆ. ನೂತನ ಫೋನ್ಗಳಲ್ಲಿ ಇದೇ ಮಾದರಿಯಲ್ಲಿ ಇರಲಿದೆ.
ಆಂಡ್ರಾಯ್ಡ್ ಫೋನಿನ ಸೆಟ್ಟಿಂಗ್ಸ್ನಲ್ಲಿರುವ ಎಬೋಟ್ ಫೋನಿನ ಆಯ್ಕೆಯಲ್ಲಿ ಸೆಟ್ಟಸ್ ನಲ್ಲಿ ನೀವು ನಿಮ್ಮ ಪೋನಿನ IMEI ಅಥಾವ MEID ಸಂಖ್ಯೆಯನ್ನು ತಿಳಿದುಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…