ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ.
ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಕ್ಕಳ ವಿವಾಹ ಸಂಬಂಧಿಸಿದ ಪ್ರಯತ್ನಗಳು ಫಲಕಾರಿಯಾಗುವವು. ಆರ್ಥಿಕವಾಗಿ ಉನ್ನತಿಯಿಂದ ಕಾರ್ಯಾನುಕೂಲವಾಗಲಿದೆ. ಅತಿಥಿಗಳ ಸಹಕಾರದಿಂದ ನೆಮ್ಮದಿ ತಂದೀತು.
ಅಪರೂಪದ ಬಂಧುಗಳ ಭೇಟಿ ಅಥವಾ ಆಗಮನ ಸಾಧ್ಯತೆ. ನಾನಾ ರೀತಿಯಲ್ಲಿ ಧನಾಗಮನವಿರುತ್ತದೆ. ಕೆಟ್ಟ ಕೆಲಸಕಾರ್ಯಗಳಿಗಾಗಿ ಪ್ರಚೋದಿತರಾಗದಿರಿ. ಉತ್ತಮ ಸಂಬಂಧಗಳ ಜೋಡನೆ ಕಂಕಣಭ್ಯಾಗವನ್ನು ತಂದು ಕೊಡಲಿದೆ. ಮುಂದುವರಿಯಿರಿ. ಅಧಿಕಾರಿಗಳಿಂದ ಪ್ರಶಂಸೆಗಳನ್ನು ಗಳಿಸಿಕೊಳ್ಳಲಿದ್ದೀರಿ. ಆಕಾಂಕ್ಷಿಗಳಿಗೆ ಸಂತಾನ ಪ್ರಾಪ್ತಿಯಾಗುವ ಸಾದ್ಯತೆ. ಪಂಡಿತರು, ಸಾಧಕರಿಗೆ ಉತ್ತಮ ಮನ್ನಣೆ.
ವಿದ್ಯಾರ್ಥಿಗಳು ಉದಾಸೀನತೆ ತೋರದೆ ಮುಂದುವರಿಯಬೇಕಾಗುತ್ತದೆ. ಆಸೆ ಆಕಾಂಕ್ಷೆಗಳು ಸುಗಮವಾಗಿ ನೆರವೇರುವುದರಿಂದ ಮಾನಸಿಕ ನೆಮ್ಮದಿ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಸ್ತ್ರಾಭರಣ ಖರೀದಿ ಸಾಧ್ಯತೆ ಕಂಡುಬರುವುದು. ಸಾಂಸಾರಿಕವಾಗಿ ಹೆಂಡತಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ದಿನಾಂತ್ಯದಲ್ಲಿ ಧನಾಗಮನದಿಂದ ಕಾರ್ಯಸಿದ್ಧಿ ಇದೆ.
ಉತ್ತಮ ಆರೋಗ್ಯ ಹೊಂದುವಿರಿ. ಉತ್ತಮ ದಾಂಪತ್ಯ ಜೀವನ ನಿಮ್ಮದಾಗಲಿದೆ. ವ್ಯವಹಾರದಲ್ಲಿ ಹೆಚ್ಚಳ ಕಂಡುಬರುವ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದಿಂದ ಆರ್ಥಿಕ ಅಭಿವೃದ್ಧಿಗೆ ನಾಂದಿ. ಗಳಲ್ಲಿ ನಿಮ್ಮ ಪ್ರಯತ್ನಬಲ ಸಫಲವಾದೀತು. ಆರ್ಥಿಕ ವಿಚಾರಗಳಲ್ಲಿ ಜಾಗ್ರತೆ ವಹಿಸಬೇಕು. ಯಾವುದೇ ವಿಚಾರದಲ್ಲಿ ದುಡುಕದೆ ಮುಂದುವರಿಯಬೇಕಾಗುತ್ತದೆ. ವ್ಯಾಪಾರ ವ್ಯವಹಾರ
ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ಬಂಧುಗಳೊಂದಿಗೆ ಮೃಷ್ಠಾನ್ನ ಭೋಜನ ಸವಿಯುವ ಸಾಧ್ಯತೆ. ಮಹಿಳೆಯರು ಪ್ರಯಾಣ ಕಾಲದಲ್ಲಿ ಕಳ್ಳರ ಭಯವನ್ನು ಎದುರಿಸಬೇಕಾಗುವ ಸಾಧ್ಯತೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ತಂದು ಕೊಡಲಿದೆ. ಅನಿರೀಕ್ಷಿತ ಉದ್ಯೋಗ ಲಾಭದಿಂದ ಅಚ್ಚರಿ ತರುತ್ತದೆ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿ ಇದೆ.
ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು. ವ್ಯವಹಾರದಲ್ಲಿ ಉತ್ತಮ ಪ್ರತಿಫಲ. ವ್ಯಾಪಾರ ವ್ಯವಹಾರಸ್ಥರಿಗೆ ಅಧಿಕ ರೂಪದಲ್ಲಿ ಆದಾಯ ವರ್ಧಿಸಲಿದೆ. ಆರ್ಥಿಕ ಸ್ಥಿತಿ ಉತ್ತಮವಿದ್ದರೂ ಖರ್ಚುವೆಚ್ಚಗಳಲ್ಲಿ ಮಿತಿ ಇರಬೇಕು. ದಿನಾಂತ್ಯದಲ್ಲಿ ಕಿರು ಸಂಚಾರದ ಸಾಧ್ಯತೆ ಇದೆ. ಆದಾಯದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಉತ್ತಮ. ಸಂಗಾತಿಯೊಂದಿಗೆ ಸ್ನೇಹಪರ ಮಾತುಕತೆ. ದಿನವಿಡೀ ಸಂತಸದ ಹೊನಲು.
ಯೋಗ್ಯ ವಯಸ್ಕರು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಶ್ರಮಕ್ಕೆ ತಕ್ಕ ಪ್ರತಿಫಲ. ಅತಿಯಾದ ಪ್ರಯಾಣದ ಆಲಸ್ಯ ಉಂಟಾಗುವ ಸಾಧ್ಯತೆ. ಸ್ತ್ರೀಯರಿಂದ ಅವಮಾನಕರ ಸನ್ನಿವೇಶ ಎದುರಾದೀತು. ಮಾನಸಿಕ ನೆಮ್ಮದಿಯನ್ನು ಕೆಡಿಸಿಕೊಳ್ಳದೇ ದೃಢ ಚಿತ್ತತೆ ಕಾಪಾಡಿಕೊಳ್ಳಿ. ವೃತ್ತಿರಂಗದಲ್ಲಿ ಮುನ್ನಡೆ ತೋರಿ ಬಂದರೂ ಕಿರಿಕಿರಿ ತಪ್ಪಲಾರದು. ವಾಹನ ಚಾಲನೆಯಲ್ಲಿ ಹೆಚ್ಚಿನ ಜಾಗ್ರತೆ ಇರಲಿ.
ವಿದ್ಯಾರ್ಥಿಗಳ ಪ್ರಯತ್ನಬಲ ಮುನ್ನಡೆಗೆ ಸಾಧನವಾಗಲಿದೆ. ವಾಹನ ಖರೀದಿ ಸಾಧ್ಯತೆ. ಉತ್ತಮ ದಾಂಪತ್ಯ ಜೀವನ. ರೈತಾಪಿ ವರ್ಗದವರಿಗೆ ಹೈನುಗಾರಿಕೆ ನಡೆಸುವವರಿಗೆ ಒಳ್ಳೆಯ ಆದಾಯ. ಉನ್ನತಾಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗುವಿರಿ. ಧಾರ್ಮಿಕತೆಯಲ್ಲಿ ಶಾಂತಿ ಸಮಾಧಾನ ಸಿಗಲಿದೆ. ಸಾಮಾಜಿಕವಾಗಿ ಕಾರ್ಯಗಳಿಂದ ನಿಮ್ಮ ಕ್ರಿಯಾಶೀಲತೆ ಪ್ರಕಟವಾದೀತು.
ಜ್ಞಾನಾರ್ಜನೆಗಾಗಿ ಪರಸ್ಥಳದಲ್ಲಿ ವಾಸಿಸಬೇಕಾದ ಅಥವಾ ದೂರ ಪ್ರಯಾಣ ಕೈಗೊಳ್ಳಬೇಕಾದ ಪ್ರಸಂಗ ಎದುರಾದೀತು. ಸಂಚಾರದಲ್ಲಿ ಹೆಚ್ಚಿನ ಗಮನ ಹರಿಸಬೇಕು. ಕಾರ್ಯಒತ್ತಡಗಳು ಆಗಾಗ ತೋರಿ ಬರುತ್ತವೆೆ. ಸಾಂಸಾರಿಕವಾಗಿ ಚೇತರಿಕೆ ಕಂಡು ಬರುತ್ತದೆ. ಹಣಕಾಸಿನ ಬಗ್ಗೆ ಹಿಡಿತ ಬಲವಿದ್ದಷ್ಟು ಉತ್ತಮ.ಜ್ಞಾನದೊಂದಿಗೆ ಧನಾರ್ಜನೆಯ ಕೆಲಸವೂ ನಡೆಯಲಿದೆ. ಸಜ್ಜನರ ಸಾಂಗತ್ಯದಿಂದ ನೆಮ್ಮದಿ.
ಕಟ್ಟಡ-ಮನೆ ಮಾರಾಟ, ಫ್ಲಾಟ್ ಖರೀದಿಗೆ ಅನುಕೂಲವಾಗಲಿದೆ. ಉನ್ನತ ಅಧಿಕಾರಿಗಳ ನೆರವಿನಿಂದ ಉದ್ಯೋಗದಲ್ಲಿ ಸ್ಥಿರತೆ. ಆದಾಯದಲ್ಲಿ ಹೆಚ್ಚಳವನ್ನು ಕಂಡುಕೊಳ್ಳುವಿರಿ. ಹೊಸ ಯೋಜನೆ ರೂಪಿಸುವ ಸಲುವಾಗಿ ಸಮಾಲೋಚನೆ ನಡೆಸಲಿದ್ದೀರಿ. ಹಿತ ಶತ್ರು ಹಿತವಚನದಿಂದಲೇ ತಣ್ಣಗಾದಾರು. ಮಕ್ಕಳ ವಿವಾಹ ಪ್ರಸ್ತಾವಗಳಿಗೆ ಕಂಕಣಬಲ ಕೂಡಿ ಬರುತ್ತದೆ.
ಅಧಿಕಾರ ಅಥವಾ ಉದ್ಯೋಗದಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಉತ್ತಮ ಸಹವಾಸ ದೊರಕಲಿದೆ. ಆಪ್ತೆಷ್ಟರ ಸಲಹೆಗಳು ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳಿಗೆ ದುರ್ಜನರ ಸಂಗ ದುಶ್ಚಟ ಕಲಿಸಬಹುದು. ಆಫೀಸಿನಲ್ಲಿ ಸ್ತ್ರೀಯರ ಅಪವಾದ ಭೀತಿ ತಂದೀತು. ಜಾಗ್ರತೆ ಇರಲಿ. ಎಲ್ಲ ಕಡೆಯಿಂದಲೂ ಗೌರವಾದರಗಳನ್ನು ಪಡೆದುಕೊಳ್ಳಲಿದ್ದೀರಿ. ವಿದೇಶದಲ್ಲಿರುವ ಬಂಧುಗಳಿಂದ ಸಹಾಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…