ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಇಂದಿನ ಸ್ಮಾರ್ಟ್ಫೋನ್ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್ಫೋನ್ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್ಫೋನ್ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…