ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…