ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ. ಮಗುವಿಗೆ ಕಿವಿ ಚುಚ್ಚಿಸುವುದು ನಿಮಗೆ ಬಿಟ್ಟ ನಿರ್ಧಾರವಾಗಿರುವ ಕಾರಣಕ್ಕೆ, ನಿಮ್ಮ ಮಗುವಿನ ಒಳಿತನ್ನು ನೋಡಿ ನೀವು ನಿರ್ಧಾರ ತೆಗೆದುಕೊಳ್ಳುವಿರಿ.
ಅದೇನೇ ಇರಲಿ, ನಿಮ್ಮ ಮಗುವಿಗೆ ಕಿವಿ ಚುಚ್ಚಿಸುವ ಮುನ್ನ ನಿಮ್ಮ ವೈದ್ಯರಿಗೆ ಇದನ್ನು ತಿಳಿಸಿರಿ. ನಾವು ನೀಡುವ ಸಲಹೆ ಏನು ಅಂದರೆ, ನಿಮ್ಮ ಮಗುವು ಸ್ವಲ್ಪ ದೊಡ್ಡದಾಗುವವರೆಗು ಕಿವಿ ಚುಚ್ಚಿಸುವುದಕ್ಕೆ ಕಾಯಿರಿ. ಇದಕ್ಕೆ ಒಂದು ಸರಳ ಕಾರಣ ಅಂದರೆ, ಮಕ್ಕಳು ಚಡಪಡಿಸುವುದು ಜಾಸ್ತಿ.
ನಿಮ್ಮ ಮಗುವು ಆಟಾಡುವಾಗ ತನ್ನ ಬಾಯಿಂದ ಕಿವಿಗೆ ಕೈಗಳ ಮೂಲಕ ಕೀಟಾಣುಗಳನ್ನು ವರ್ಗಾಯಿಸಿಕೊಳ್ಳಬಹುದು. ಇದರಿಂದ ಅವರ ಕಿವಿಯಲ್ಲಿ ಸೋಂಕು ಉಂಟಾಗಬಹುದು. ಸೋಂಕು ತಾಗಿದ ಕಿವಿಯು ನೀಡುವ ನೋವು, ಮಗುವು ಸ್ವಲ್ಪ ದೊಡ್ಡದಾದ ಮೇಲೆ ಕಿವಿ ಚುಚ್ಚಿಸಿದಾಗ ಆಗುವ ನೋವಿಗಿಂತ ಜಾಸ್ತಿ ಇರುತ್ತದೆ! ಸಣ್ಣ ಮಕ್ಕಳ ಚುಚ್ಚಿಸಿದ ಕಿವಿಯನ್ನು ಕಾಪಾಡಿಕೊಳ್ಳುವುದು ಕಷ್ಟಕರ.
ಕಿವಿ ಚುಚ್ಚಲಿಕ್ಕೆ ಉಪಯೋಗಿಸುವ ಸಾಧನಗಳ ನೈರ್ಮಲ್ಯತೆಯ ಬಗ್ಗೆ ನೀವು ಎಂದು ನಿಖರವಾಗಿ ಹೇಳಲಾಗುವುದಿಲ್ಲ. ಚಿಕ್ಕ ಮಕ್ಕಳು ಮೊದಲೇ ಸೋಂಕಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು ಇರುತ್ತೆ, ಅಂತದರಲ್ಲಿ ಈ ಹೆಚ್ಚುವರಿ ಅಪಾಯವನ್ನು ನೀವು ನಿಮ್ಮ ಎಳೆದುಕೊಳ್ಳುವಿರ ಎಂದು ವಿಚಾರಿಸಿ. ನೀವು ಮಗು ತುಂಬಾ ಚಿಕ್ಕದಿದ್ದಾಗಲೇ ಕಿವಿ ಚುಚ್ಚಿಸಬೇಕೆಂದಿದ್ದರೆ, ಮಗುವಿಗೆ ಜ್ವರ ಅಥವಾ ದದ್ದುಗಳು(rashes) ಉಂಟಾಗಬಹುದು. ಮಕ್ಕಳು ತಮ್ಮ ದೇಹದಲ್ಲಿನ ಬದಲಾವಣೆಗಳಿಗೆ ಹೀಗೆ ಪ್ರತಿಕ್ರಿಯಿಸುವುದು ಸಹಜ. ಹಾಗಾಗಿ ನೀವು ಏನು ಮಾಡುವ ಮುಂಚೆಯೇ ಮಕ್ಕಳ ತಜ್ಞರ ಬಳಿ ಹೇಳಿರಿ.
ನೀವು ಮಗುವಿಗೆ ಕಿವಿ ಚುಚ್ಚಿಸಬೇಕೆಂದು ನಿರ್ಧಾರ ಮಾಡಿದರೆ, 24 ಕಾರಟ್ ಚಿನ್ನವನ್ನೇ ಬಳಸಿ. ಇದು ಸೋಂಕು ತಗಲುವ ಸಾಧ್ಯತೆಗಳನ್ನು ಕಮ್ಮಿ ಮಾಡಿಸುತ್ತದೆ. ಬೇರೇ ರೀತಿಯ ಆಭರಣಗಳು ನಿಮ್ಮ ಮಗುವಿನ ಚರ್ಮಕ್ಕೆ ಆಗದೆ ಇರಬಹುದು. ನಿಮ್ಮ ಮಗುವಿನ ದೇಹ ಹಾಗು ಚರ್ಮ ಹುಟ್ಟಿದ ಸ್ವಲ್ಪ ದಿನಗಳವರೆಗೂ ತುಂಬಾ ಸೂಕ್ಷ್ಮವಾಗಿ ಇರುವ ಕಾರಣ, ನೀವು ಕಿವಿ ಚುಚ್ಚಿಸುವ ಮುನ್ನ ಎಲ್ಲಾ ಮುನ್ನಚ್ಚೆರಿಕೆ ಕ್ರಮಗಳನ್ನು ಪಾಲಿಸಿ.
ಮಗುವಿಗೆ ಒಮ್ಮೆ ಕಿವಿ ಚುಚ್ಚಿಸಿದ ನಂತರ ಯಾವುದೇ ಕಾರಣಕ್ಕೂ 6 ತಿಂಗಳುಗಳವರೆಗೆ ಅವುಗಳನ್ನು ತೆಗೆಯಬೇಡಿ. ಗಾಯದ ಮೇಲೆ ಗಮನವಿಡಿ ಹಾಗು ಅದರೊಂದಿಗೆ ಸೋಂಕು, ಕಡಿತ ಹಾಗು ಮೈನೂರತೆ ಪ್ರತಿಕ್ರಿಯೆಗಳ ಮೇಲೆ ಹದ್ದಿನ ಕಣ್ಣು ಇಡಿ. ದಿನಕ್ಕೆ ಒಂದು ಬಾರಿ ತುಂಬಾನೇ ನಾಜೂಕಾಗಿ ಓಲೆಯನ್ನು ತಿರುವಿ. ಇದು ಓಲೆಯನ್ನು ಗಾಯ ಮಾಸಲು ಬೆಳೆಯುತ್ತಿರುವ ಚರ್ಮದೊಂದಿಗೆ ಕೂಡಿಕೊಳ್ಳಬಾರದು ಎಂದು. ಉರಿತ, ರಕ್ತ ಚಿಮ್ಮುವುದು ಅಥವ ಹೊರಸೂಸುವುದು, ಇವುಗಳೆಲ್ಲ ಸೋಂಕು ತಗಲಿರುವ ಸೂಚನೆಗಳು. ಹೀಗಾಗಿ ನೀವು ಕೂಡಲೇ ಮಕ್ಕಳ ತಜ್ಞರನ್ನು ಭೇಟಿ ಮಾಡಿ ನಿಮ್ಮ ಮಗುವಿಗೆ ಸತ್ಕಾರ ಮಾಡಿ.
ತಕ್ಷಣದ ಪರಿಹಾರ:-
ಸೋಂಕಿಗೆ ತಕ್ಷಣದ ಮನೆ ಪರಿಹಾರ ಎಂದರೆ, ಸೋಂಕು ತಗುಲಿದ ಜಾಗಕ್ಕೆ ಆಲ್ಕೋಹಾಲ್ ಉಜ್ಜಿ. ಮಗುವಿಗೆ ಕಿವಿ ಚುಚ್ಚಿಸುವ ಬಗ್ಗೆ ಎಲ್ಲಾ ಪೋಷಕರು ಗೊಂದಲದಲ್ಲಿ ಇರುತ್ತಾರೆ. ಅದಕ್ಕಾಗಿಯೇ ನೀವು ನಿಮ್ಮ ಹಿರಿಯರನ್ನು ಹಾಗು ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು.
ಮೂಲ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…